ಸುದ್ದಿಗಳು

ಕೊರೊನಾ ವೈರಸ್ ಸೋಂಕು – ಇಟಲಿಯಲ್ಲಿ 4032 ಮಂದಿ ಸಾವು | ಕೊರೊನಾ ನಿರ್ಲಕ್ಷ್ಯದಿಂದ ಇಟಲಿ ತತ್ತರ | ವೈರಸ್ ಹರಡುವುದು ನಿಯಂತ್ರಿಸಲಾಗದೆ ಕೈಚೆಲ್ಲಿದ ಇಟಲಿ ಆಡಳಿತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಟಲಿ : ಕೊರೊನಾ ವೈರಸ್ ಗೆ ಇಟಲಿಯಲ್ಲಿ ಇದುವರೆಗೆ 4032 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಒಂದೇ ದಿನ 630 ಮಂದಿ ಸಾವನ್ನಪ್ಪಿದರೆ ಇಂದೂ ಸಾವಿನ ಸಂಖ್ಯೆ ಮುಂದುವರಿದಿದೆ.  ಈಗ ಇಟಲಿ ಕೊರೊನಾ ವೈರಸ್ ಗೆ ನಲುಗಿ ಹೋಗಿದ್ದು , ವೈರಸ್ ಹರಡುವುದು ತಡೆಗೆ ಸರಕಾರ ಕೈಗೊಂಡ ಕ್ರಮಗಳು ವೈಫಲ್ಯವಾಗಿ ಸರಕಾರವೇ ಕೈಚೆಲ್ಲಿದೆ. ಒಂದು ವಾರದಿಂದ ಜನರ ನಿರ್ಲಕ್ಷ್ಯವೇ ಸಾವಿನ ಸಂಖ್ಯೆ ಹೆಚ್ಚಲು ಕಾರಣವಾಗಿದೆ.

Advertisement
Advertisement

ಇಟಲಿಯ ಲೊಂಬಾರ್ಡಿ ನಗರದಲ್ಲಿ ಮೊದಲು ಕೊರೊನಾ ಕಾಣಿಸಿಕೊಂಡಿತ್ತು. ನಂತರ ಈ ನಗರದಲ್ಲಿ ಕೊರೋನಾ ವೈರಸ್​ ಪೀಡಿತರ ಸಂಖ್ಯೆ ಹೆಚ್ಚಿತು. ಇಂದು ಇಟಲಿಯಲ್ಲಿ 47021 ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 4032 ಮಂದಿ ಸಾವನ್ನಪ್ಪಿದ್ದಾರೆ. 5129 ಮಂದಿ ಗುಣಮುಖರಾಗುತ್ತಿದ್ದಾರೆ. 2655 ಮಂದಿ ತುರ್ತುನಿಗಾದಲ್ಲಿದ್ದಾರೆ. ಮಾ.16 ರ ನಂತರ ಸಾವಿನ ಸಂಖ್ಯೆ ಹೆಚ್ಚುತ್ತಿದೆ.  ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೋಗಿಗಳು ಸಾಯುತ್ತಿದ್ದಾರೆ.

ಆರಂಭದಲ್ಲಿ  ಬಂದ್ ಗೆ ಕರೆ ನೀಡಿದ್ದರೂ  ಜನರು  ಸುತ್ತಾಡಿಕೊಂಡಿದ್ದಾರೆ. ಹೀಗಾಗಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

( Source :ಸುದ್ದಿ ಸಂಸ್ಥೆಗಳು )

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

2 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

3 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

3 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

3 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

13 hours ago