Advertisement
ಸುದ್ದಿಗಳು

ಕೊರೊನಾ ವೈರಸ್ ಸೋಂಕು – ಇಟಲಿಯಲ್ಲಿ 4032 ಮಂದಿ ಸಾವು | ಕೊರೊನಾ ನಿರ್ಲಕ್ಷ್ಯದಿಂದ ಇಟಲಿ ತತ್ತರ | ವೈರಸ್ ಹರಡುವುದು ನಿಯಂತ್ರಿಸಲಾಗದೆ ಕೈಚೆಲ್ಲಿದ ಇಟಲಿ ಆಡಳಿತ

Share

ಇಟಲಿ : ಕೊರೊನಾ ವೈರಸ್ ಗೆ ಇಟಲಿಯಲ್ಲಿ ಇದುವರೆಗೆ 4032 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಒಂದೇ ದಿನ 630 ಮಂದಿ ಸಾವನ್ನಪ್ಪಿದರೆ ಇಂದೂ ಸಾವಿನ ಸಂಖ್ಯೆ ಮುಂದುವರಿದಿದೆ.  ಈಗ ಇಟಲಿ ಕೊರೊನಾ ವೈರಸ್ ಗೆ ನಲುಗಿ ಹೋಗಿದ್ದು , ವೈರಸ್ ಹರಡುವುದು ತಡೆಗೆ ಸರಕಾರ ಕೈಗೊಂಡ ಕ್ರಮಗಳು ವೈಫಲ್ಯವಾಗಿ ಸರಕಾರವೇ ಕೈಚೆಲ್ಲಿದೆ. ಒಂದು ವಾರದಿಂದ ಜನರ ನಿರ್ಲಕ್ಷ್ಯವೇ ಸಾವಿನ ಸಂಖ್ಯೆ ಹೆಚ್ಚಲು ಕಾರಣವಾಗಿದೆ.

ಇಟಲಿಯ ಲೊಂಬಾರ್ಡಿ ನಗರದಲ್ಲಿ ಮೊದಲು ಕೊರೊನಾ ಕಾಣಿಸಿಕೊಂಡಿತ್ತು. ನಂತರ ಈ ನಗರದಲ್ಲಿ ಕೊರೋನಾ ವೈರಸ್​ ಪೀಡಿತರ ಸಂಖ್ಯೆ ಹೆಚ್ಚಿತು. ಇಂದು ಇಟಲಿಯಲ್ಲಿ 47021 ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 4032 ಮಂದಿ ಸಾವನ್ನಪ್ಪಿದ್ದಾರೆ. 5129 ಮಂದಿ ಗುಣಮುಖರಾಗುತ್ತಿದ್ದಾರೆ. 2655 ಮಂದಿ ತುರ್ತುನಿಗಾದಲ್ಲಿದ್ದಾರೆ. ಮಾ.16 ರ ನಂತರ ಸಾವಿನ ಸಂಖ್ಯೆ ಹೆಚ್ಚುತ್ತಿದೆ.  ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೋಗಿಗಳು ಸಾಯುತ್ತಿದ್ದಾರೆ.

ಆರಂಭದಲ್ಲಿ  ಬಂದ್ ಗೆ ಕರೆ ನೀಡಿದ್ದರೂ  ಜನರು  ಸುತ್ತಾಡಿಕೊಂಡಿದ್ದಾರೆ. ಹೀಗಾಗಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

( Source :ಸುದ್ದಿ ಸಂಸ್ಥೆಗಳು )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

13 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

18 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

18 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago