ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರಕಾರ ವಿವಿಧ ಕ್ರಮ ಕೈಗೊಂಡಿದೆ. ಇದೀಗ ಸಾರ್ವಜನಿಕರೇ ಕರ್ನಾಟಕ-ಕೇರಳ ಗಡಿಭಾಗದ ರಸ್ತೆಗಳಲ್ಲಿ ಮಣ್ಣು ಸುರಿದ ರಸ್ತೆ ತಡೆ ಮಾಡಿದ್ದಾರೆ.
ಸುಳ್ಯ ಸಂಪರ್ಕ ಮಾಡುವ ಕೋಲ್ಚಾರು, ಕಲ್ಲಪ್ಪಳ್ಳಿ, ಗಾಳಿಮುಖ ಮೊದಲಾದ ಕಡೆಗಳಲ್ಲಿ ರಸ್ತೆ ತಡೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ವಾಹನಗಳ ಓಡಾಟ ನಡೆಸದಂತೆ ಎಚ್ಚರಿಕೆ ವಹಿಸಲಾಗಿದೆ. ಮಣ್ಣು ಸುರಿದ ರಸ್ತೆ ತಡೆ ಮಾಡಿರುವುದಕ್ಕೆ ವಿರೋಧವೂ ವ್ಯಕ್ತವಾಗಿದೆ.
ಸಂಪಾಜೆ ಗಡಿಭಾಗ ಹಾಗೂ ಇತರ ಜಿಲ್ಲಾ ಗಡಿಭಾಗದಲ್ಲಿ ಇಲಾಖೆಗಳ ವತಿಯಿಂದಲೇ ತಪಾಸಣೆ ನಡೆಸಿ ಅಗತ್ಯ ಕಂಡರೆ ಮಾತ್ರವೇ ಬಿಡಲಾಗುತ್ತಿದೆ. ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆರಕ್ಷಕ ಠಾಣಾ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ತಪಾಸಣೆ ನಡೆಯುತ್ತಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.