ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರಕಾರ ವಿವಿಧ ಕ್ರಮ ಕೈಗೊಂಡಿದೆ. ಇದೀಗ ಸಾರ್ವಜನಿಕರೇ ಕರ್ನಾಟಕ-ಕೇರಳ ಗಡಿಭಾಗದ ರಸ್ತೆಗಳಲ್ಲಿ ಮಣ್ಣು ಸುರಿದ ರಸ್ತೆ ತಡೆ ಮಾಡಿದ್ದಾರೆ.
ಸುಳ್ಯ ಸಂಪರ್ಕ ಮಾಡುವ ಕೋಲ್ಚಾರು, ಕಲ್ಲಪ್ಪಳ್ಳಿ, ಗಾಳಿಮುಖ ಮೊದಲಾದ ಕಡೆಗಳಲ್ಲಿ ರಸ್ತೆ ತಡೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ವಾಹನಗಳ ಓಡಾಟ ನಡೆಸದಂತೆ ಎಚ್ಚರಿಕೆ ವಹಿಸಲಾಗಿದೆ. ಮಣ್ಣು ಸುರಿದ ರಸ್ತೆ ತಡೆ ಮಾಡಿರುವುದಕ್ಕೆ ವಿರೋಧವೂ ವ್ಯಕ್ತವಾಗಿದೆ.
ಸಂಪಾಜೆ ಗಡಿಭಾಗ ಹಾಗೂ ಇತರ ಜಿಲ್ಲಾ ಗಡಿಭಾಗದಲ್ಲಿ ಇಲಾಖೆಗಳ ವತಿಯಿಂದಲೇ ತಪಾಸಣೆ ನಡೆಸಿ ಅಗತ್ಯ ಕಂಡರೆ ಮಾತ್ರವೇ ಬಿಡಲಾಗುತ್ತಿದೆ. ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆರಕ್ಷಕ ಠಾಣಾ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ತಪಾಸಣೆ ನಡೆಯುತ್ತಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…