ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರಕಾರ ವಿವಿಧ ಕ್ರಮ ಕೈಗೊಂಡಿದೆ. ಇದೀಗ ಸಾರ್ವಜನಿಕರೇ ಕರ್ನಾಟಕ-ಕೇರಳ ಗಡಿಭಾಗದ ರಸ್ತೆಗಳಲ್ಲಿ ಮಣ್ಣು ಸುರಿದ ರಸ್ತೆ ತಡೆ ಮಾಡಿದ್ದಾರೆ.
ಸುಳ್ಯ ಸಂಪರ್ಕ ಮಾಡುವ ಕೋಲ್ಚಾರು, ಕಲ್ಲಪ್ಪಳ್ಳಿ, ಗಾಳಿಮುಖ ಮೊದಲಾದ ಕಡೆಗಳಲ್ಲಿ ರಸ್ತೆ ತಡೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ವಾಹನಗಳ ಓಡಾಟ ನಡೆಸದಂತೆ ಎಚ್ಚರಿಕೆ ವಹಿಸಲಾಗಿದೆ. ಮಣ್ಣು ಸುರಿದ ರಸ್ತೆ ತಡೆ ಮಾಡಿರುವುದಕ್ಕೆ ವಿರೋಧವೂ ವ್ಯಕ್ತವಾಗಿದೆ.
ಸಂಪಾಜೆ ಗಡಿಭಾಗ ಹಾಗೂ ಇತರ ಜಿಲ್ಲಾ ಗಡಿಭಾಗದಲ್ಲಿ ಇಲಾಖೆಗಳ ವತಿಯಿಂದಲೇ ತಪಾಸಣೆ ನಡೆಸಿ ಅಗತ್ಯ ಕಂಡರೆ ಮಾತ್ರವೇ ಬಿಡಲಾಗುತ್ತಿದೆ. ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆರಕ್ಷಕ ಠಾಣಾ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ತಪಾಸಣೆ ನಡೆಯುತ್ತಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…