ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರಕಾರ ವಿವಿಧ ಕ್ರಮ ಕೈಗೊಂಡಿದೆ. ಇದೀಗ ಸಾರ್ವಜನಿಕರೇ ಕರ್ನಾಟಕ-ಕೇರಳ ಗಡಿಭಾಗದ ರಸ್ತೆಗಳಲ್ಲಿ ಮಣ್ಣು ಸುರಿದ ರಸ್ತೆ ತಡೆ ಮಾಡಿದ್ದಾರೆ.
ಸುಳ್ಯ ಸಂಪರ್ಕ ಮಾಡುವ ಕೋಲ್ಚಾರು, ಕಲ್ಲಪ್ಪಳ್ಳಿ, ಗಾಳಿಮುಖ ಮೊದಲಾದ ಕಡೆಗಳಲ್ಲಿ ರಸ್ತೆ ತಡೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ವಾಹನಗಳ ಓಡಾಟ ನಡೆಸದಂತೆ ಎಚ್ಚರಿಕೆ ವಹಿಸಲಾಗಿದೆ. ಮಣ್ಣು ಸುರಿದ ರಸ್ತೆ ತಡೆ ಮಾಡಿರುವುದಕ್ಕೆ ವಿರೋಧವೂ ವ್ಯಕ್ತವಾಗಿದೆ.
ಸಂಪಾಜೆ ಗಡಿಭಾಗ ಹಾಗೂ ಇತರ ಜಿಲ್ಲಾ ಗಡಿಭಾಗದಲ್ಲಿ ಇಲಾಖೆಗಳ ವತಿಯಿಂದಲೇ ತಪಾಸಣೆ ನಡೆಸಿ ಅಗತ್ಯ ಕಂಡರೆ ಮಾತ್ರವೇ ಬಿಡಲಾಗುತ್ತಿದೆ. ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆರಕ್ಷಕ ಠಾಣಾ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ತಪಾಸಣೆ ನಡೆಯುತ್ತಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…