ಮಂಗಳೂರು: ಕೊರೊನಾ ವೈರಸ್ ಸೋಂಕು ಹರಡಿರುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೊಂದು ಪ್ರಕರಣ ಪತ್ತೆಯಾಗಿದೆ. 10 ತಿಂಗಳ ಮಗುವಿಗೆ ಕೊರೊನಾ ವೈರಸ್ ಸೋಂಕು ಇರುವ ಸಂದೇಹ ಇದೆ. ಬಂಟ್ವಾಳ ಮೂಲಕ ಕುಟುಂಬ ವಾರಗಳ ಹಿಂದೆ ಕಾಸರಗೋಡು ಕಡೆಗೆ ತೆರಳಿದ್ದರು. ಅದಾದ ಬಳಿಕ ಸೋಂಕು ಬಾಧಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗುವಿನ ಗಂಟಲು ಹಾಗೂ ರಕ್ತದ ಸ್ಯಾಂಪಲ್ ಪರೀಕ್ಷೆಯ ಬಳಿಕ ಇದೀಗ ದೃಢಪಟ್ಟಿದೆ.
ರಾಜ್ಯದಲ್ಲಿ ಇಂದು 7 ಹೊಸ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 62 ಪ್ರಕರಣ ಇದುವರೆಗೆ ಬೆಳಕಿಗೆ ಬಂದಿದೆ. ಮೊದಲ ಕೊರೊನಾ ವೈರಸ್ ಸೋಂಕು ಹೊಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಉದ್ಯೋಗಿ ಹಾಗೂ ಅವರ ಮಗಳು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…