ಮಂಗಳೂರು: ಕೊರೊನಾ ವೈರಸ್ ಸೋಂಕು ಹರಡಿರುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೊಂದು ಪ್ರಕರಣ ಪತ್ತೆಯಾಗಿದೆ. 10 ತಿಂಗಳ ಮಗುವಿಗೆ ಕೊರೊನಾ ವೈರಸ್ ಸೋಂಕು ಇರುವ ಸಂದೇಹ ಇದೆ. ಬಂಟ್ವಾಳ ಮೂಲಕ ಕುಟುಂಬ ವಾರಗಳ ಹಿಂದೆ ಕಾಸರಗೋಡು ಕಡೆಗೆ ತೆರಳಿದ್ದರು. ಅದಾದ ಬಳಿಕ ಸೋಂಕು ಬಾಧಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗುವಿನ ಗಂಟಲು ಹಾಗೂ ರಕ್ತದ ಸ್ಯಾಂಪಲ್ ಪರೀಕ್ಷೆಯ ಬಳಿಕ ಇದೀಗ ದೃಢಪಟ್ಟಿದೆ.
ರಾಜ್ಯದಲ್ಲಿ ಇಂದು 7 ಹೊಸ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 62 ಪ್ರಕರಣ ಇದುವರೆಗೆ ಬೆಳಕಿಗೆ ಬಂದಿದೆ. ಮೊದಲ ಕೊರೊನಾ ವೈರಸ್ ಸೋಂಕು ಹೊಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಉದ್ಯೋಗಿ ಹಾಗೂ ಅವರ ಮಗಳು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…