ಮಂಗಳೂರು: ಕೊರೊನಾ ವೈರಸ್ ಸೋಂಕು ಹರಡಿರುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೊಂದು ಪ್ರಕರಣ ಪತ್ತೆಯಾಗಿದೆ. 10 ತಿಂಗಳ ಮಗುವಿಗೆ ಕೊರೊನಾ ವೈರಸ್ ಸೋಂಕು ಇರುವ ಸಂದೇಹ ಇದೆ. ಬಂಟ್ವಾಳ ಮೂಲಕ ಕುಟುಂಬ ವಾರಗಳ ಹಿಂದೆ ಕಾಸರಗೋಡು ಕಡೆಗೆ ತೆರಳಿದ್ದರು. ಅದಾದ ಬಳಿಕ ಸೋಂಕು ಬಾಧಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗುವಿನ ಗಂಟಲು ಹಾಗೂ ರಕ್ತದ ಸ್ಯಾಂಪಲ್ ಪರೀಕ್ಷೆಯ ಬಳಿಕ ಇದೀಗ ದೃಢಪಟ್ಟಿದೆ.
ರಾಜ್ಯದಲ್ಲಿ ಇಂದು 7 ಹೊಸ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 62 ಪ್ರಕರಣ ಇದುವರೆಗೆ ಬೆಳಕಿಗೆ ಬಂದಿದೆ. ಮೊದಲ ಕೊರೊನಾ ವೈರಸ್ ಸೋಂಕು ಹೊಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಉದ್ಯೋಗಿ ಹಾಗೂ ಅವರ ಮಗಳು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…