ಮಂಗಳೂರು: ಕೊರೊನಾ ವೈರಸ್ ಸೋಂಕು ಹರಡಿರುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೊಂದು ಪ್ರಕರಣ ಪತ್ತೆಯಾಗಿದೆ. 10 ತಿಂಗಳ ಮಗುವಿಗೆ ಕೊರೊನಾ ವೈರಸ್ ಸೋಂಕು ಇರುವ ಸಂದೇಹ ಇದೆ. ಬಂಟ್ವಾಳ ಮೂಲಕ ಕುಟುಂಬ ವಾರಗಳ ಹಿಂದೆ ಕಾಸರಗೋಡು ಕಡೆಗೆ ತೆರಳಿದ್ದರು. ಅದಾದ ಬಳಿಕ ಸೋಂಕು ಬಾಧಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗುವಿನ ಗಂಟಲು ಹಾಗೂ ರಕ್ತದ ಸ್ಯಾಂಪಲ್ ಪರೀಕ್ಷೆಯ ಬಳಿಕ ಇದೀಗ ದೃಢಪಟ್ಟಿದೆ.
ರಾಜ್ಯದಲ್ಲಿ ಇಂದು 7 ಹೊಸ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 62 ಪ್ರಕರಣ ಇದುವರೆಗೆ ಬೆಳಕಿಗೆ ಬಂದಿದೆ. ಮೊದಲ ಕೊರೊನಾ ವೈರಸ್ ಸೋಂಕು ಹೊಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಉದ್ಯೋಗಿ ಹಾಗೂ ಅವರ ಮಗಳು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…