ಮಂಗಳೂರು: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಹಾಗೂ ಅವರ ಕುಟುಂಬದ ಮೂವರು ಸದಸ್ಯರು ಗುಣಮುಖರಾಗಿದ್ದಾರೆ. ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಈ ಸಂದರ್ಭ ಸಮುದಾಯಕ್ಕೆ ಧೈರ್ಯ ತುಂಬಿದ ಜನಾರ್ಧನ ಪೂಜಾರಿ, ಕೊರೋನಾ ವೈರಸ್ ಸೋಂಕನ್ನು ಧೈರ್ಯವಾಗಿ ಎದುರಿಸಿ, ಯಾವುದೇ ಭಯ ಬೇಕಾಗಿಲ್ಲ ಆತ್ಮಸ್ಥೈರ್ಯ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಅಂತರ , ಮಾಸ್ಕ್ ಧರಿಸಿ ಎಂದು ಸಲಹೆ ನೀಡಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…