ಕೊರೋನಾಕ್ಕೆ ದ ಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 42 ಕ್ಕೆ ಏರಿಕೆ | ಹೆಚ್ಚಿದ ಕೊರೋನಾ ಸೋಂಕಿತರ ಸಂಖ್ಯೆ | ಒಂದು ವಾರಗಳ ಲಾಕ್ಡೌನ್‌ ಗೆ ಚಿಂತನೆ ?

July 12, 2020
2:17 PM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್‌ ವ್ಯಾಪಕವಾಗಿ ಹರಡಿದೆ. ಭಾನುವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ  60 ವರ್ಷದ ವೃದ್ಧರೊಬ್ಬರು ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರು  ಸಂಖ್ಯೆ 42 ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಕಾರಣದಿಂದ ಬೆಂಗಳೂರು ನಗರದಂತೆ ದ ಕ ಜಿಲ್ಲೆಯಲ್ಲೂ ವಾರಗಳ ಕಾಲ ಲಾಕ್ಡೌನ್‌ ಮಾಡಲು ಚಿಂತನೆ ನಡೆಸಲಾಗಿದೆ. ಅಧಿಕೃತ ಘೋಷಣೆಗೆ ಕಾಯಲಾಗುತ್ತಿದೆ.

ದ ಕ ಜಿಲ್ಲೆಯಲ್ಲಿ ಶನಿವಾರ ಸಂಜೆಯವರೆಗೆ ಒಟ್ಟು 2034 ಮಂದಿಯಲ್ಲಿ ಕೊರೋನಾ ವೈರಸ್‌ ಪಾಸಿಟಿವ್‌ ಕಂಡುಬಂದಿದ್ದು ಈ ಪೈಕಿ 1211 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಒಟ್ಟು 782 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror