Advertisement

ಕೊರೋನಾಕ್ಕೆ ದ ಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 42 ಕ್ಕೆ ಏರಿಕೆ | ಹೆಚ್ಚಿದ ಕೊರೋನಾ ಸೋಂಕಿತರ ಸಂಖ್ಯೆ | ಒಂದು ವಾರಗಳ ಲಾಕ್ಡೌನ್‌ ಗೆ ಚಿಂತನೆ ?

Share

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್‌ ವ್ಯಾಪಕವಾಗಿ ಹರಡಿದೆ. ಭಾನುವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ  60 ವರ್ಷದ ವೃದ್ಧರೊಬ್ಬರು ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರು  ಸಂಖ್ಯೆ 42 ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಕಾರಣದಿಂದ ಬೆಂಗಳೂರು ನಗರದಂತೆ ದ ಕ ಜಿಲ್ಲೆಯಲ್ಲೂ ವಾರಗಳ ಕಾಲ ಲಾಕ್ಡೌನ್‌ ಮಾಡಲು ಚಿಂತನೆ ನಡೆಸಲಾಗಿದೆ. ಅಧಿಕೃತ ಘೋಷಣೆಗೆ ಕಾಯಲಾಗುತ್ತಿದೆ.

Advertisement
Advertisement

ದ ಕ ಜಿಲ್ಲೆಯಲ್ಲಿ ಶನಿವಾರ ಸಂಜೆಯವರೆಗೆ ಒಟ್ಟು 2034 ಮಂದಿಯಲ್ಲಿ ಕೊರೋನಾ ವೈರಸ್‌ ಪಾಸಿಟಿವ್‌ ಕಂಡುಬಂದಿದ್ದು ಈ ಪೈಕಿ 1211 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಒಟ್ಟು 782 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ! ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

50 mins ago

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

1 hour ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

2 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

2 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

2 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

4 hours ago