ನವದೆಹಲಿ : ಕೊರೊನಾ ವೈರಸ್ ಈಗ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣವೇ ಬಹುದೊಡ್ಡ ಸವಾಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24,850 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು 613 ಮಂದಿ ಬಲಿಯಾಗಿದ್ದಾರೆ. ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ದೇಶದಲ್ಲಿ ಒಂದೇ ದಿನದಲ್ಲಿ 24,850 ಮಂದಿಗೆ ಸೋಂಕು ದೃಢಪಟ್ಟಿದೆ. ಒಂದೇ ದಿನ 613 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 6,73,165 ಕ್ಕೆ ಏರಿಕೆಯಾಗಿದ್ದು, ಈ ಪೈಕಿ 4,09,083 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ. ದೇಶದಲ್ಲಿ ಕಿಲ್ಲರ್ ಸೋಂಕಿಗೆ 19,268 ಮಂದಿ ಬಲಿಯಾಗಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…