ನವದೆಹಲಿ : ಕೊರೊನಾ ವೈರಸ್ ಈಗ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣವೇ ಬಹುದೊಡ್ಡ ಸವಾಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24,850 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು 613 ಮಂದಿ ಬಲಿಯಾಗಿದ್ದಾರೆ. ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ದೇಶದಲ್ಲಿ ಒಂದೇ ದಿನದಲ್ಲಿ 24,850 ಮಂದಿಗೆ ಸೋಂಕು ದೃಢಪಟ್ಟಿದೆ. ಒಂದೇ ದಿನ 613 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 6,73,165 ಕ್ಕೆ ಏರಿಕೆಯಾಗಿದ್ದು, ಈ ಪೈಕಿ 4,09,083 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ. ದೇಶದಲ್ಲಿ ಕಿಲ್ಲರ್ ಸೋಂಕಿಗೆ 19,268 ಮಂದಿ ಬಲಿಯಾಗಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…