ಸುದ್ದಿಗಳು

ಕೊರೋನಾ ಅಪ್ಡೇಟ್ಸ್‌ | ದ ಕ ಜಿಲ್ಲೆಯಲ್ಲಿ 140 ಮಂದಿ ಗುಣಮುಖ | ರಾಜ್ಯದಲ್ಲಿ 2,403 ಜನರಿಗೆ ಕೊರೋನಾ ಮುಕ್ತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್‌ ಸೋಂಕಿತರಲ್ಲಿ ಇಂದು 140 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ  ಇಂದು ಒಟ್ಟು  2,403 ಜನರು  ಗುಣಮುಖರಾಗಿದ್ದು, ಈವರೆಗೂ ಒಟ್ಟು 33,750 ಜನರು ಚೇತರಿಸಿಕೊಂಡಿದ್ದಾರೆ.

Advertisement
Advertisement

ಈ ನಡುವೆ ದ  ಕ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ  ಕೊರೋನಾ ಪಾಸಿಟಿವ್‌ ಸಂಖ್ಯೆ ಹೆಚ್ಚಾಗಿರುವುದು  ಕಂಡುಬಂದಿದೆ. ದ ಕ ಜಿಲ್ಲೆಯಲ್ಲಿ  ಶನಿವಾರ  218 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು  ಸೋಂಕಿತರ ಸಂಖ್ಯೆಯು 4612 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 2370 ಮಂದಿ ನಗರದ ಕೋವಿಡ್‌ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಶನಿವಾರ 5,072  ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 90942ಕ್ಕೆ ಏರಿಕೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…

4 minutes ago

ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…

20 minutes ago

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

11 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

11 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

11 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

11 hours ago