ಮಂಗಳೂರು: ಕೊರೋನಾರ್ಭಟ ಹೆಚ್ಚಾಗಿದೆ. ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 238 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 2763 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಪೈಕಿ 1537 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರದಂದು 74 ಮಂದಿ ಕೊರೊನಾ ಮುಕ್ತರಾಗಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ 1163 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಇಂದು ಪತ್ತೆಯಾದ ಪ್ರಕರಣಗಳಲ್ಲಿ 73 ಮಂದಿಯ ಸೋಂಕಿನ ಮೂಲ ಪತ್ತೆಯಾಗಿಲ್ಲ. ಉಳಿದಂತೆ ಪ್ರಾಥಮಿಕ ಸಂಪರ್ಕದಿಂದ 23 ಮಂದಿಗೆ ಪಾಸಿಟಿವ್ , ವಿದೇಶದಿಂದ ಬಂದ 19 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
03.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗುಜರಾತ್ನ ಜುಮ್ನಾರ್ಗ ಮೂಲದ ಆಯುರ್ವೇದ ಯೂನಿವರ್ಸಿಟಿಯ(Ayurvedic University) ಖ್ಯಾತ ಸಂಶೋಧಕ ಡಾ. ಹಿತೇಶ್…
ಚಾಮರಾಜನಗರದ ಯಳಂದೂರು ತಾಲೂಕಿನ ದುಗ್ಗಹಟ್ಟಿ ರಾಜೇಶ ಅವರ ತೋಟದಲ್ಲಿ, ಜೆ ಎಸ್ ಬಿ…
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಶ್ರೀನಿವಾಸ ನಗರದ ಐಕಾಂತಿಕ ದಲ್ಲಿ ಜೂ.2 ರಂದು…
ಭಾರತ(India) ಹಿಂದಿನಿಂದಲೂ ಶ್ರೀಮಂತ ದೇಶ(Rich country). ಚಿನ್ನ ಬೆಳ್ಳಿ, ಬಂಗಾರ, ವಜ್ರ ವೈಡೋರ್ಯವನ್ನು(Gold)…
ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶ(Developing country). ಆದರಂತೆ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯನ್ನು ಕಾಣುತ್ತಿದೆ.…