ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 90 ಮಂದಿಗೆ ಕೊರೋನಾ ದೃಢಪಟ್ಟಿದೆ. ಇಂದು ಒಟ್ಟು 130 ಮಂದಿಯ ಪರೀಕ್ಷಾ ವರದಿ ಬಂದಿದ್ದು 90 ಮಂದಿಗೆ ಪಾಸಿಟಿವ್ ಬಂದರೆ, 40 ವರದಿ ನೆಗೆಟಿವ್ ಬಂದಿದೆ. ಕೊರೋನಾ ಬಾದೆಯಿಂದ ಚಿಕಿತ್ಸೆ ಪಡೆಯುತ್ತಿದ್ದ 33 ಮಂದಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಇಂದು 5 ಮಂದಿಗೆ ಸೋಂಕು ದೃಢಪಟ್ಟಿದೆ. ಕೇರಳ ರಾಜ್ಯದಲ್ಲಿ ಒಟ್ಟು 160ಮಂದಿಗೆ ಕೊರೋನಾ ದೃಢಪಟ್ಟಿದ್ದು 202 ಮಂದಿ ಗುಣಮುಖರಾಗಿದ್ದಾರೆ.
ಉಡುಪಿಯಲ್ಲಿ 14 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಕೇರಳದಿಂದ ಮರಳಿದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಉಡುಪಿಯಲ್ಲಿ 21 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ .ಈ ವರೆಗಿನ ಒಟ್ಟು 1242 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಈ ಪೈಕಿ 1090 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…