ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 90 ಮಂದಿಗೆ ಕೊರೋನಾ ದೃಢಪಟ್ಟಿದೆ. ಇಂದು ಒಟ್ಟು 130 ಮಂದಿಯ ಪರೀಕ್ಷಾ ವರದಿ ಬಂದಿದ್ದು 90 ಮಂದಿಗೆ ಪಾಸಿಟಿವ್ ಬಂದರೆ, 40 ವರದಿ ನೆಗೆಟಿವ್ ಬಂದಿದೆ. ಕೊರೋನಾ ಬಾದೆಯಿಂದ ಚಿಕಿತ್ಸೆ ಪಡೆಯುತ್ತಿದ್ದ 33 ಮಂದಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಇಂದು 5 ಮಂದಿಗೆ ಸೋಂಕು ದೃಢಪಟ್ಟಿದೆ. ಕೇರಳ ರಾಜ್ಯದಲ್ಲಿ ಒಟ್ಟು 160ಮಂದಿಗೆ ಕೊರೋನಾ ದೃಢಪಟ್ಟಿದ್ದು 202 ಮಂದಿ ಗುಣಮುಖರಾಗಿದ್ದಾರೆ.
ಉಡುಪಿಯಲ್ಲಿ 14 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಕೇರಳದಿಂದ ಮರಳಿದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಉಡುಪಿಯಲ್ಲಿ 21 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ .ಈ ವರೆಗಿನ ಒಟ್ಟು 1242 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಈ ಪೈಕಿ 1090 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…