ಕೊರೋನಾ ಅಪ್ಡೇಟ್ಸ್ | ದಕ್ಷಿಣ ಕನ್ನಡದಲ್ಲಿ ಮುಂದುವರಿದ ಕೊರೋನಾ ಆರ್ಭಟ | ಒಂದೇ ದಿನ 3 ಬಲಿ – 84 ಪ್ರಕರಣ ಪಾಸಿಟಿವ್ |

July 1, 2020
8:08 PM

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ಬುಧವಾರ ಒಂದೇ ದಿನ ಸೋಂಕಿಗೆ 3 ಜನ ಬಲಿಯಾಗಿದ್ದು  84 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದೇ ವೇಳೆ ಉಡುಪಿಯಲ್ಲಿ ಬುಧವಾರ ಮತ್ತೆ 22 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ.

ಕೊರೋನಾ ವೈರಸ್ ಗೆ ಬುಧವಾರ 3 ಮಂದಿ ಮತ್ತೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.  ಜಿಲ್ಲೆಯಲ್ಲಿ ಬುಧವಾರ ಒಟ್ಟು 84  ಕೊರೋನಾ ಪಾಸಿಟಿವ್ ಕೇಸುಗಳು ದಾಖಲಾಗಿವೆ.

ಬುಧವಾರ ಭಟ್ಕಳ ನಿವಾಸಿ 76 ವರ್ಷದ ವ್ಯಕ್ತಿ , ಮಂಗಳೂರು ನಿವಾಸಿ 72 ವರ್ಷದ ವ್ಯಕ್ತಿ ಹಾಗೂ ಉತ್ತರ ಕನ್ನಡ ಜಿಲ್ಲೆಯ 31 ವರ್ಷದ ಯುವಕ ಸೋಂಕಿಗೆ ಬಲಿಯಾಗಿದ್ದಾನೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror