ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ಬುಧವಾರ ಒಂದೇ ದಿನ ಸೋಂಕಿಗೆ 3 ಜನ ಬಲಿಯಾಗಿದ್ದು 84 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದೇ ವೇಳೆ ಉಡುಪಿಯಲ್ಲಿ ಬುಧವಾರ ಮತ್ತೆ 22 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಕೊರೋನಾ ವೈರಸ್ ಗೆ ಬುಧವಾರ 3 ಮಂದಿ ಮತ್ತೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಬುಧವಾರ ಒಟ್ಟು 84 ಕೊರೋನಾ ಪಾಸಿಟಿವ್ ಕೇಸುಗಳು ದಾಖಲಾಗಿವೆ.
ಬುಧವಾರ ಭಟ್ಕಳ ನಿವಾಸಿ 76 ವರ್ಷದ ವ್ಯಕ್ತಿ , ಮಂಗಳೂರು ನಿವಾಸಿ 72 ವರ್ಷದ ವ್ಯಕ್ತಿ ಹಾಗೂ ಉತ್ತರ ಕನ್ನಡ ಜಿಲ್ಲೆಯ 31 ವರ್ಷದ ಯುವಕ ಸೋಂಕಿಗೆ ಬಲಿಯಾಗಿದ್ದಾನೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…