ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ಬುಧವಾರ ಒಂದೇ ದಿನ ಸೋಂಕಿಗೆ 3 ಜನ ಬಲಿಯಾಗಿದ್ದು 84 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದೇ ವೇಳೆ ಉಡುಪಿಯಲ್ಲಿ ಬುಧವಾರ ಮತ್ತೆ 22 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಕೊರೋನಾ ವೈರಸ್ ಗೆ ಬುಧವಾರ 3 ಮಂದಿ ಮತ್ತೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಬುಧವಾರ ಒಟ್ಟು 84 ಕೊರೋನಾ ಪಾಸಿಟಿವ್ ಕೇಸುಗಳು ದಾಖಲಾಗಿವೆ.
ಬುಧವಾರ ಭಟ್ಕಳ ನಿವಾಸಿ 76 ವರ್ಷದ ವ್ಯಕ್ತಿ , ಮಂಗಳೂರು ನಿವಾಸಿ 72 ವರ್ಷದ ವ್ಯಕ್ತಿ ಹಾಗೂ ಉತ್ತರ ಕನ್ನಡ ಜಿಲ್ಲೆಯ 31 ವರ್ಷದ ಯುವಕ ಸೋಂಕಿಗೆ ಬಲಿಯಾಗಿದ್ದಾನೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…