ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ಬುಧವಾರ ಒಂದೇ ದಿನ ಸೋಂಕಿಗೆ 3 ಜನ ಬಲಿಯಾಗಿದ್ದು 84 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದೇ ವೇಳೆ ಉಡುಪಿಯಲ್ಲಿ ಬುಧವಾರ ಮತ್ತೆ 22 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಕೊರೋನಾ ವೈರಸ್ ಗೆ ಬುಧವಾರ 3 ಮಂದಿ ಮತ್ತೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಬುಧವಾರ ಒಟ್ಟು 84 ಕೊರೋನಾ ಪಾಸಿಟಿವ್ ಕೇಸುಗಳು ದಾಖಲಾಗಿವೆ.
ಬುಧವಾರ ಭಟ್ಕಳ ನಿವಾಸಿ 76 ವರ್ಷದ ವ್ಯಕ್ತಿ , ಮಂಗಳೂರು ನಿವಾಸಿ 72 ವರ್ಷದ ವ್ಯಕ್ತಿ ಹಾಗೂ ಉತ್ತರ ಕನ್ನಡ ಜಿಲ್ಲೆಯ 31 ವರ್ಷದ ಯುವಕ ಸೋಂಕಿಗೆ ಬಲಿಯಾಗಿದ್ದಾನೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…