ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಶಾಸಕರಿಗೆ ವೈರಸ್ ಸೋಂಕಿತರ ಸಂಪರ್ಕದಿಂದ ಕೊರೋನಾ ಹರಡಿದೆ ಎಂದು ಶಂಕಿಸಲಾಗಿದೆ. ಸ್ವಯಂ ಪ್ರೇರಿತವಾಗಿ ಕೊರೊನಾ ತಪಾಸಣೆ ನಡೆಸಿದ ಸಂದರ್ಭ ಸೋಂಕು ಪತ್ತೆಯಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಶಾಸಕ ಭರತ್ ಶೆಟ್ಟಿ, ನಾನು ಕೊರೋನಾ ಪರೀಕ್ಷೆ ಮಾಡಿಸಿದ್ದು ಪಾಸಿಟಿವ್ ಬಂದಿದೆ. ಗುಣಮುಖವಾಗುತ್ತಿದ್ದೇನೆ , ಕೆಲವು ದಿನಗಳ ಕಾಲ ಚಿಕಿತ್ಸೆ ಪಡೆಯಲಿದ್ದೇನೆ. ಎಲ್ಲರೂ ಸಾಮಾಜಿಕ ಅಂತರ, ಮಾಸ್ಕ್ ಧರಿಸಬೇಕು , ಹೊರಗಡೆ ತೆರಳಿದರೆ ಆಗಾಗ ಕೈ ತೊಳೆಯಬೇಕು ಎಂದು ಮನವಿ ಮಾಡಿದ್ದಾರೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…