ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 147 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1232ಕ್ಕೆ ಏರಿಕೆಯಾಗಿದೆ. ಭಾನುವಾರ ದ ಕ ಜಿಲ್ಲೆ ರಾಜ್ಯದಲ್ಲಿ 2 ನೇ ಸ್ಥಾನದಲ್ಲಿದ್ದರೆ ಬೆಂಗಳೂರಿನಲ್ಲಿ 1235 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.ರಾಜ್ಯದಲ್ಲಿ ಒಟ್ಟು 1925 ಪಾಸಿಟಿವ್ ಪ್ರಕರಣ ಿಂದು ಕಂಡುಬಂದಿದೆ. ಆದರೆ ಬೆಂಗಳೂರು ಗ್ರಾಮಾಂತರದಲ್ಲಿ ಯಾವುದೇ ಪ್ರಕರಣವಿಲ್ಲ.
ದಕ ಜಿಲ್ಲೆಯಲ್ಲಿ ಭಾನುವಾರ ಒಟ್ಟು 378 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು ಈ ಪೈಕಿ 231 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು 38 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಒಟ್ಟು 554 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 75 ಮಂದಿಯನ್ನು ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 10 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಬೆಂಗಳೂರು, ಮುಂಬೈ, ಬಿಹಾರದಿಂದ ಮರಳಿದ ಒಟ್ಟು 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…