ಕೊರೋನಾ ವೈರಸ್ ಇಫೆಕ್ಟ್ | ಬ್ಯಾಂಕ್ ಸಾಲಗಳ ಇಎಂಐ 3 ತಿಂಗಳು ಮುಂದೂಡಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು ಬ್ಯಾಂಕ್ ಗಳಿಂದ   ಸಾಲದ   ಪಡೆದಿರುವ ಜನಸಾಮಾನ್ಯರಿಗೆ ಅನುಕೂಲವಾಗುವ  ನಿಟ್ಟಿನಲ್ಲಿ ಎಲ್ಲಾ ಸಾಲಗಳ  ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಿದ್ದು, ಮೂರು ತಿಂಗಳ ಇಎಂಐಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್  ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Advertisement
Advertisement

 ರಾಷ್ಟ್ರೀಕೃತ, ವಾಣಿಜ್ಯ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿನ ಎಲ್ಲಾ ಸಾಲಗಳ  ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವೈಯಕ್ತಿಕ, ಗೃಹ, ವಾಹನ ಸಾಲ, ಗೋಲ್ಡ್ ಲೋನ್, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಸೇರಿದಂತೆ ಎಲ್ಲಾ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಇಎಂಐಯನ್ನು ಜೂನ್ ವರೆಗೂ ಮುಂದೂಡಿಕೆ ಮಾಡಲಾಗಿದೆ ಎಂದರು.

ರೈತರು ಖರೀದಿಸಿದ ಟ್ರಾಕ್ಟರ್ ಗಳ ಸಾಲದ ಬಡ್ಡಿಯನ್ನು ಕೂಡಾ ಕಡಿತಗೊಳಿಸಲಾಗಿದೆ. ಕೊರೋನಾವೈರಸ್ ನಿಂದಾಗಿ ದೇಶದ ಅರ್ಥವ್ಯವಸ್ಥೆ ಮೇಲೆ ಪರಿಣಾಮ ಉಂಟಾಗಿದ್ದು,  ಪರಿಸ್ಥಿತಿಯನ್ನು ಅವಲೋಕಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

8 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

8 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

9 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

17 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

18 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

18 hours ago