ಕೊರೋನಾ ವೈರಸ್ ಇಫೆಕ್ಟ್ | ಬ್ಯಾಂಕ್ ಸಾಲಗಳ ಇಎಂಐ 3 ತಿಂಗಳು ಮುಂದೂಡಿಕೆ

Share

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು ಬ್ಯಾಂಕ್ ಗಳಿಂದ   ಸಾಲದ   ಪಡೆದಿರುವ ಜನಸಾಮಾನ್ಯರಿಗೆ ಅನುಕೂಲವಾಗುವ  ನಿಟ್ಟಿನಲ್ಲಿ ಎಲ್ಲಾ ಸಾಲಗಳ  ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಿದ್ದು, ಮೂರು ತಿಂಗಳ ಇಎಂಐಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್  ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

 ರಾಷ್ಟ್ರೀಕೃತ, ವಾಣಿಜ್ಯ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿನ ಎಲ್ಲಾ ಸಾಲಗಳ  ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವೈಯಕ್ತಿಕ, ಗೃಹ, ವಾಹನ ಸಾಲ, ಗೋಲ್ಡ್ ಲೋನ್, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಸೇರಿದಂತೆ ಎಲ್ಲಾ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಇಎಂಐಯನ್ನು ಜೂನ್ ವರೆಗೂ ಮುಂದೂಡಿಕೆ ಮಾಡಲಾಗಿದೆ ಎಂದರು.

ರೈತರು ಖರೀದಿಸಿದ ಟ್ರಾಕ್ಟರ್ ಗಳ ಸಾಲದ ಬಡ್ಡಿಯನ್ನು ಕೂಡಾ ಕಡಿತಗೊಳಿಸಲಾಗಿದೆ. ಕೊರೋನಾವೈರಸ್ ನಿಂದಾಗಿ ದೇಶದ ಅರ್ಥವ್ಯವಸ್ಥೆ ಮೇಲೆ ಪರಿಣಾಮ ಉಂಟಾಗಿದ್ದು,  ಪರಿಸ್ಥಿತಿಯನ್ನು ಅವಲೋಕಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

5 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

13 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

13 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

13 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

1 day ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

1 day ago