source: ANI
ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು ಬ್ಯಾಂಕ್ ಗಳಿಂದ ಸಾಲದ ಪಡೆದಿರುವ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಿದ್ದು, ಮೂರು ತಿಂಗಳ ಇಎಂಐಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಷ್ಟ್ರೀಕೃತ, ವಾಣಿಜ್ಯ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿನ ಎಲ್ಲಾ ಸಾಲಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವೈಯಕ್ತಿಕ, ಗೃಹ, ವಾಹನ ಸಾಲ, ಗೋಲ್ಡ್ ಲೋನ್, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಸೇರಿದಂತೆ ಎಲ್ಲಾ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಇಎಂಐಯನ್ನು ಜೂನ್ ವರೆಗೂ ಮುಂದೂಡಿಕೆ ಮಾಡಲಾಗಿದೆ ಎಂದರು.
ರೈತರು ಖರೀದಿಸಿದ ಟ್ರಾಕ್ಟರ್ ಗಳ ಸಾಲದ ಬಡ್ಡಿಯನ್ನು ಕೂಡಾ ಕಡಿತಗೊಳಿಸಲಾಗಿದೆ. ಕೊರೋನಾವೈರಸ್ ನಿಂದಾಗಿ ದೇಶದ ಅರ್ಥವ್ಯವಸ್ಥೆ ಮೇಲೆ ಪರಿಣಾಮ ಉಂಟಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…