Advertisement
ಸುದ್ದಿಗಳು

ಕೊರೋನಾ ಬಂದರೆ ಭಯಪಡಬೇಡಿ | ಕೊರೋನಾಕ್ಕೆ ಆಯುರ್ವೇದ ಚಿಕಿತ್ಸೆ ಪಡೆದ ಸಚಿವ ಸಿ ಟಿ ರವಿ ಸಲಹೆ ಏನು ?

Share

ಕೊರೋನಾ ಸೋಂಕಿಗೆ ಒಳಗಾದವರು ಯಾವುದೇ ಕಾರಣಕ್ಕೂ ಆತಂಕಕ್ಕೆ , ಭಯಕ್ಕೆ ಒಳಗಾಗಬೇಡಿ, ಮಾನಸಿಕ ಧೈರ್ಯ ತಂದುಕೊಂಡು ಚಿಕಿತ್ಸೆ ಮಾಡಿಸಿಕೊಳ್ಳಿ ಎಂದು ಸಚಿವ ಸಿ ಟಿ ರವಿ  ಚಿಕ್ಕಮಗಳೂರಿನ ತಮ್ಮ ಮನೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಧೈರ್ಯ ತುಂಬಿದ್ದಾರೆ.

ಕೊರೋನಾ ಪಾಸಿಟಿವ್‌ ಬಂದ ಬಳಿಕ 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಪಡೆದ ಸಿ ಟಿ ರವಿ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಇದೀಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಮಾಡಿರುವ ಸಿ ಟಿ ರವಿ ಅವರು ಡಾ.ಗಿರಿಧರ್ ಕಜೆ ಅವರು ನೀಡುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಸ್ವೀಕರಿಸುವುದರ ಜೊತೆಗೆ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ ಸೇವಿಸಿದ್ದರು. ಹೀಗಾಗಿ ಯಾರೇ ಕೊರೋನಾ ಸೋಂಕು ತಗುಲಿದರೂ ಅಥವಾ ತಗುಲದೇ ಇದ್ದರೂ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ, ಜೊತೆಗೆ ದಿನಕ್ಕೆ ನಾಲ್ಕೈದು ಲೀಟರ್ ನಷ್ಟು ಬಿಸಿ ನೀರು ಕುಡಿಯುವುದು  ಉತ್ತಮ ಎಂದು ಸಲಹೆ ನೀಡಿದ್ದಾರೆ. ಕೊರೋನಾ ಬಂದರೆ ಯಾರು ಹೆದರಬೇಡಿ ಎಂದು ಜನರಿಗೆ  ಮನವಿ ಮಾಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

1 hour ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

21 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago