(File Photo )
ಮಂಗಳೂರು: ಒಂದು ವಾರಗಳ ಲಾಕ್ಡೌನ್ ಘೋಷಣೆ ನಡುವೆ ಕೆಲವು ವಿನಾಯತಿ ನೀಡಲಾಗಿತ್ತು. ಆದರೆ ದ.ಕ. ಜಿಲ್ಲೆಯಲ್ಲಿ ನಾಳೆ(ಭಾನುವಾರ) ಪೂರ್ತಿ ಲಾಕ್ ಡೌನ್ ಇರಲಿದೆ. ಪ್ರತಿ ದಿನ ಬೆಳಿಗ್ಗೆ 8 ರಿಂದ 11 ಗಂಟೆಯ ಲಾಕ್ಡೌನ್ ರಿಯಾಯಿತಿ ಭಾನುವಾರ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಕೇರಳ ಸರ್ಕಾರ ರಬ್ಬರ್ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…
ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…
ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…
ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ವಿರುದ್ಧ ಕಠಿಣ ಕ್ರಮಗಳ ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕ ಅಡಿಕೆ…
ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…
ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…