ಸುದ್ದಿಗಳು

ಕೊರೋನಾ ವೈರಸ್‌ – ಗಡಿಬಿಡಿ ಬೇಡ | ಡಿಸ್ಚಾರ್ಜ್‌ ಹಾಗೂ ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ | ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಬದಲಾವಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊರೋನಾ ವೈರಸ್‌ ಸೋಂಕಿತರು ಆಸ್ಪತ್ರೆಗೆ ದಾಖಲಾದರೆ  ಡಿಸ್ಚಾರ್ಜ್‌ ಹಾಗೂ  ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ ತರಲಾಗಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯ ಮೇರೆಗೆ  ಆರೋಗ್ಯ ಇಲಾಖೆ ಈ ಬದಲಾವಣೆ ತಂದಿದೆ.

Advertisement

. ಲಕ್ಷಣ ಇರುವವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು 10 ದಿನಕ್ಕೆ ಡಿಸ್ಚಾರ್ಜ್ ಮಾಡಲು ತೀರ್ಮಾನಿಸಲಾಗಿದೆ. ಡಿಸ್ಚಾರ್ಜ್ ಸಂದರ್ಭದಲ್ಲಿ ಯಾವುದೇ ಕೋವಿಡ್ ಟೆಸ್ಟ್ ನಡೆಸುವುದಿಲ್ಲ.ಡಿಸ್ಚಾರ್ಜ್ ಆದ ಬಳಿಕ 14 ದಿನಗಳ ಬದಲು 7 ದಿನ ಹೋಂ ಕ್ವಾರಂಟೈನ್ ಮಾಡಲಾಗುವುದು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರವೂ ಕೊರೊನಾ ಲಕ್ಷಣಗಳು ಕಂಡುಬಂದರೆ ಆಪ್ತಮಿತ್ರ ಹೆಲ್ಪ್ ಲೈನ್‍ಗೆ ತಿಳಿಸಬೇಕು.

  • ಕಡಿಮೆ ಮತ್ತು ಸಾಧಾರಣ ರೋಗ ಲಕ್ಷಣ ಇರುವವರನ್ನು 10 ದಿನ ಆಸ್ಪತ್ರೆಗೆ ದಾಖಲು ಮಾಡಿಕೊಂಡು ಡಿಸ್ಚಾರ್ಜ್ ಮಾಡುವ ಮೂರು ದಿನ ಮೊದಲು ಕೊರೊನಾ ಪರೀಕ್ಷೆ ನಡೆಸಿ ಲಕ್ಷಣಗಳು ಕಂಡುಬರದಿದ್ದರೆ ಬಿಡುಗಡೆ ಮಾಡಲಾಗುವುದು.
  • 10 ದಿನಗಳ ನಂತರವೂ ರೋಗ ಲಕ್ಷಣ ಮುಂದುವರಿದರೆ 17ನೆ ದಿನಕ್ಕೆ ಡಿಸ್ಚಾರ್ಜ್ ಮಾಡಲಾಗುವುದು. ಆ ಸಂದರ್ಭದಲ್ಲಿ ಕೊರೊನಾ ಪರೀಕ್ಷೆ ನಡೆಸುವುದಿಲ್ಲ. ಡಿಸ್ಚಾರ್ಜ್ ಆದ ಬಳಿಕ ಏಳು ದಿನ ಹೋಂ ಕ್ವಾರಂಟೈನ್‍ನಲ್ಲಿರಬೇಕು. 14 ದಿನ ಟೆಲಿ ಕಾನರೆನ್ಸ್ ಮಾಡಬೇಕು.
  • ಹೋಂ ಕ್ವಾರಂಟೈನ್ ಆಗುವವರು 10 ದಿನ ಮನೆಯಲ್ಲಿರಬೇಕು. ಮೂರು ದಿನಗಳೊಳಗೆ ಜ್ವರ ಬಾರದಂತಿರಬೇಕು. ಬಳಿಕ ಏಳು ದಿನ ಮನೆಯಲ್ಲೇ ಇರಬೇಕಿದ್ದು, ಪಲ್ಸ್ ಚೆಕ್ ಮಾಡಿಸಿಕೊಳ್ಳಬೇಕು
  • ಕೆಲಸಕ್ಕೆ ಹೋಗಲೇಬೇಕಾದರೆ ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಪಡೆದುಕೊಳ್ಳುವುದು ಈಗ ಕಡ್ಡಾಯವಾಗಿದೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾತು ಬಿಡ ಮಂಜುನಾಥ | ಮಾತಿನ ಮೇಲೆ ಹಿಡಿತ ಇರಲಿ, ಎಚ್ಚರಿಕೆ ಇರಲಿ

ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…

20 hours ago

ಕೂಸಿನ ಮನೆ ಯೋಜನೆ | ಗ್ರಾಮೀಣ ಉದ್ಯೋಗಿ ಮಹಿಳೆಯರಿಗೆ ಅನುಕೂಲ

ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…

20 hours ago

ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ

ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…

20 hours ago

ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |

ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…

21 hours ago

ಉತ್ತರಾಖಂಡದಲ್ಲಿ ಮೇಘಸ್ಫೋಟದ ಭೀಕರ ದುರಂತ

ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…

1 day ago

19 ನವಿಲುಗಳು ಸಾವು ತನಿಖೆಗೆ ಆದೇಶ

ತುಮಕೂರು ಜಿಲ್ಲೆ  ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…

1 day ago