ಕೊರೋನಾ ವೈರಸ್ ಸೋಂಕಿತರು ಆಸ್ಪತ್ರೆಗೆ ದಾಖಲಾದರೆ ಡಿಸ್ಚಾರ್ಜ್ ಹಾಗೂ ಹೋಂ ಐಸೊಲೇಷನ್ನಲ್ಲಿ ಬದಲಾವಣೆ ತರಲಾಗಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯ ಮೇರೆಗೆ ಆರೋಗ್ಯ ಇಲಾಖೆ ಈ ಬದಲಾವಣೆ ತಂದಿದೆ.
ಎ. ಲಕ್ಷಣ ಇರುವವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು 10 ದಿನಕ್ಕೆ ಡಿಸ್ಚಾರ್ಜ್ ಮಾಡಲು ತೀರ್ಮಾನಿಸಲಾಗಿದೆ. ಡಿಸ್ಚಾರ್ಜ್ ಸಂದರ್ಭದಲ್ಲಿ ಯಾವುದೇ ಕೋವಿಡ್ ಟೆಸ್ಟ್ ನಡೆಸುವುದಿಲ್ಲ.ಡಿಸ್ಚಾರ್ಜ್ ಆದ ಬಳಿಕ 14 ದಿನಗಳ ಬದಲು 7 ದಿನ ಹೋಂ ಕ್ವಾರಂಟೈನ್ ಮಾಡಲಾಗುವುದು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರವೂ ಕೊರೊನಾ ಲಕ್ಷಣಗಳು ಕಂಡುಬಂದರೆ ಆಪ್ತಮಿತ್ರ ಹೆಲ್ಪ್ ಲೈನ್ಗೆ ತಿಳಿಸಬೇಕು.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…