Advertisement
ಸುದ್ದಿಗಳು

ಕೊರೋನಾ ವೈರಸ್‌ – ಗಡಿಬಿಡಿ ಬೇಡ | ಡಿಸ್ಚಾರ್ಜ್‌ ಹಾಗೂ ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ | ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಬದಲಾವಣೆ |

Share

ಕೊರೋನಾ ವೈರಸ್‌ ಸೋಂಕಿತರು ಆಸ್ಪತ್ರೆಗೆ ದಾಖಲಾದರೆ  ಡಿಸ್ಚಾರ್ಜ್‌ ಹಾಗೂ  ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ ತರಲಾಗಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯ ಮೇರೆಗೆ  ಆರೋಗ್ಯ ಇಲಾಖೆ ಈ ಬದಲಾವಣೆ ತಂದಿದೆ.

. ಲಕ್ಷಣ ಇರುವವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು 10 ದಿನಕ್ಕೆ ಡಿಸ್ಚಾರ್ಜ್ ಮಾಡಲು ತೀರ್ಮಾನಿಸಲಾಗಿದೆ. ಡಿಸ್ಚಾರ್ಜ್ ಸಂದರ್ಭದಲ್ಲಿ ಯಾವುದೇ ಕೋವಿಡ್ ಟೆಸ್ಟ್ ನಡೆಸುವುದಿಲ್ಲ.ಡಿಸ್ಚಾರ್ಜ್ ಆದ ಬಳಿಕ 14 ದಿನಗಳ ಬದಲು 7 ದಿನ ಹೋಂ ಕ್ವಾರಂಟೈನ್ ಮಾಡಲಾಗುವುದು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರವೂ ಕೊರೊನಾ ಲಕ್ಷಣಗಳು ಕಂಡುಬಂದರೆ ಆಪ್ತಮಿತ್ರ ಹೆಲ್ಪ್ ಲೈನ್‍ಗೆ ತಿಳಿಸಬೇಕು.

  • ಕಡಿಮೆ ಮತ್ತು ಸಾಧಾರಣ ರೋಗ ಲಕ್ಷಣ ಇರುವವರನ್ನು 10 ದಿನ ಆಸ್ಪತ್ರೆಗೆ ದಾಖಲು ಮಾಡಿಕೊಂಡು ಡಿಸ್ಚಾರ್ಜ್ ಮಾಡುವ ಮೂರು ದಿನ ಮೊದಲು ಕೊರೊನಾ ಪರೀಕ್ಷೆ ನಡೆಸಿ ಲಕ್ಷಣಗಳು ಕಂಡುಬರದಿದ್ದರೆ ಬಿಡುಗಡೆ ಮಾಡಲಾಗುವುದು.
  • 10 ದಿನಗಳ ನಂತರವೂ ರೋಗ ಲಕ್ಷಣ ಮುಂದುವರಿದರೆ 17ನೆ ದಿನಕ್ಕೆ ಡಿಸ್ಚಾರ್ಜ್ ಮಾಡಲಾಗುವುದು. ಆ ಸಂದರ್ಭದಲ್ಲಿ ಕೊರೊನಾ ಪರೀಕ್ಷೆ ನಡೆಸುವುದಿಲ್ಲ. ಡಿಸ್ಚಾರ್ಜ್ ಆದ ಬಳಿಕ ಏಳು ದಿನ ಹೋಂ ಕ್ವಾರಂಟೈನ್‍ನಲ್ಲಿರಬೇಕು. 14 ದಿನ ಟೆಲಿ ಕಾನರೆನ್ಸ್ ಮಾಡಬೇಕು.
  • ಹೋಂ ಕ್ವಾರಂಟೈನ್ ಆಗುವವರು 10 ದಿನ ಮನೆಯಲ್ಲಿರಬೇಕು. ಮೂರು ದಿನಗಳೊಳಗೆ ಜ್ವರ ಬಾರದಂತಿರಬೇಕು. ಬಳಿಕ ಏಳು ದಿನ ಮನೆಯಲ್ಲೇ ಇರಬೇಕಿದ್ದು, ಪಲ್ಸ್ ಚೆಕ್ ಮಾಡಿಸಿಕೊಳ್ಳಬೇಕು
  • ಕೆಲಸಕ್ಕೆ ಹೋಗಲೇಬೇಕಾದರೆ ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಪಡೆದುಕೊಳ್ಳುವುದು ಈಗ ಕಡ್ಡಾಯವಾಗಿದೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

14 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

20 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

20 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

1 day ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

1 day ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

2 days ago