Advertisement
ಸುದ್ದಿಗಳು

ಕೊರೋನಾ ವೈರಸ್‌ – ಗಡಿಬಿಡಿ ಬೇಡ | ಡಿಸ್ಚಾರ್ಜ್‌ ಹಾಗೂ ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ | ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಬದಲಾವಣೆ |

Share

ಕೊರೋನಾ ವೈರಸ್‌ ಸೋಂಕಿತರು ಆಸ್ಪತ್ರೆಗೆ ದಾಖಲಾದರೆ  ಡಿಸ್ಚಾರ್ಜ್‌ ಹಾಗೂ  ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ ತರಲಾಗಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯ ಮೇರೆಗೆ  ಆರೋಗ್ಯ ಇಲಾಖೆ ಈ ಬದಲಾವಣೆ ತಂದಿದೆ.

. ಲಕ್ಷಣ ಇರುವವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು 10 ದಿನಕ್ಕೆ ಡಿಸ್ಚಾರ್ಜ್ ಮಾಡಲು ತೀರ್ಮಾನಿಸಲಾಗಿದೆ. ಡಿಸ್ಚಾರ್ಜ್ ಸಂದರ್ಭದಲ್ಲಿ ಯಾವುದೇ ಕೋವಿಡ್ ಟೆಸ್ಟ್ ನಡೆಸುವುದಿಲ್ಲ.ಡಿಸ್ಚಾರ್ಜ್ ಆದ ಬಳಿಕ 14 ದಿನಗಳ ಬದಲು 7 ದಿನ ಹೋಂ ಕ್ವಾರಂಟೈನ್ ಮಾಡಲಾಗುವುದು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರವೂ ಕೊರೊನಾ ಲಕ್ಷಣಗಳು ಕಂಡುಬಂದರೆ ಆಪ್ತಮಿತ್ರ ಹೆಲ್ಪ್ ಲೈನ್‍ಗೆ ತಿಳಿಸಬೇಕು.

  • ಕಡಿಮೆ ಮತ್ತು ಸಾಧಾರಣ ರೋಗ ಲಕ್ಷಣ ಇರುವವರನ್ನು 10 ದಿನ ಆಸ್ಪತ್ರೆಗೆ ದಾಖಲು ಮಾಡಿಕೊಂಡು ಡಿಸ್ಚಾರ್ಜ್ ಮಾಡುವ ಮೂರು ದಿನ ಮೊದಲು ಕೊರೊನಾ ಪರೀಕ್ಷೆ ನಡೆಸಿ ಲಕ್ಷಣಗಳು ಕಂಡುಬರದಿದ್ದರೆ ಬಿಡುಗಡೆ ಮಾಡಲಾಗುವುದು.
  • 10 ದಿನಗಳ ನಂತರವೂ ರೋಗ ಲಕ್ಷಣ ಮುಂದುವರಿದರೆ 17ನೆ ದಿನಕ್ಕೆ ಡಿಸ್ಚಾರ್ಜ್ ಮಾಡಲಾಗುವುದು. ಆ ಸಂದರ್ಭದಲ್ಲಿ ಕೊರೊನಾ ಪರೀಕ್ಷೆ ನಡೆಸುವುದಿಲ್ಲ. ಡಿಸ್ಚಾರ್ಜ್ ಆದ ಬಳಿಕ ಏಳು ದಿನ ಹೋಂ ಕ್ವಾರಂಟೈನ್‍ನಲ್ಲಿರಬೇಕು. 14 ದಿನ ಟೆಲಿ ಕಾನರೆನ್ಸ್ ಮಾಡಬೇಕು.
  • ಹೋಂ ಕ್ವಾರಂಟೈನ್ ಆಗುವವರು 10 ದಿನ ಮನೆಯಲ್ಲಿರಬೇಕು. ಮೂರು ದಿನಗಳೊಳಗೆ ಜ್ವರ ಬಾರದಂತಿರಬೇಕು. ಬಳಿಕ ಏಳು ದಿನ ಮನೆಯಲ್ಲೇ ಇರಬೇಕಿದ್ದು, ಪಲ್ಸ್ ಚೆಕ್ ಮಾಡಿಸಿಕೊಳ್ಳಬೇಕು
  • ಕೆಲಸಕ್ಕೆ ಹೋಗಲೇಬೇಕಾದರೆ ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಪಡೆದುಕೊಳ್ಳುವುದು ಈಗ ಕಡ್ಡಾಯವಾಗಿದೆ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

19 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago