Advertisement
ಸುದ್ದಿಗಳು

ಕೊರೋನಾ ವೈರಸ್‌ – ಗಡಿಬಿಡಿ ಬೇಡ | ಡಿಸ್ಚಾರ್ಜ್‌ ಹಾಗೂ ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ | ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಬದಲಾವಣೆ |

Share

ಕೊರೋನಾ ವೈರಸ್‌ ಸೋಂಕಿತರು ಆಸ್ಪತ್ರೆಗೆ ದಾಖಲಾದರೆ  ಡಿಸ್ಚಾರ್ಜ್‌ ಹಾಗೂ  ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ ತರಲಾಗಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯ ಮೇರೆಗೆ  ಆರೋಗ್ಯ ಇಲಾಖೆ ಈ ಬದಲಾವಣೆ ತಂದಿದೆ.

. ಲಕ್ಷಣ ಇರುವವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು 10 ದಿನಕ್ಕೆ ಡಿಸ್ಚಾರ್ಜ್ ಮಾಡಲು ತೀರ್ಮಾನಿಸಲಾಗಿದೆ. ಡಿಸ್ಚಾರ್ಜ್ ಸಂದರ್ಭದಲ್ಲಿ ಯಾವುದೇ ಕೋವಿಡ್ ಟೆಸ್ಟ್ ನಡೆಸುವುದಿಲ್ಲ.ಡಿಸ್ಚಾರ್ಜ್ ಆದ ಬಳಿಕ 14 ದಿನಗಳ ಬದಲು 7 ದಿನ ಹೋಂ ಕ್ವಾರಂಟೈನ್ ಮಾಡಲಾಗುವುದು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರವೂ ಕೊರೊನಾ ಲಕ್ಷಣಗಳು ಕಂಡುಬಂದರೆ ಆಪ್ತಮಿತ್ರ ಹೆಲ್ಪ್ ಲೈನ್‍ಗೆ ತಿಳಿಸಬೇಕು.

  • ಕಡಿಮೆ ಮತ್ತು ಸಾಧಾರಣ ರೋಗ ಲಕ್ಷಣ ಇರುವವರನ್ನು 10 ದಿನ ಆಸ್ಪತ್ರೆಗೆ ದಾಖಲು ಮಾಡಿಕೊಂಡು ಡಿಸ್ಚಾರ್ಜ್ ಮಾಡುವ ಮೂರು ದಿನ ಮೊದಲು ಕೊರೊನಾ ಪರೀಕ್ಷೆ ನಡೆಸಿ ಲಕ್ಷಣಗಳು ಕಂಡುಬರದಿದ್ದರೆ ಬಿಡುಗಡೆ ಮಾಡಲಾಗುವುದು.
  • 10 ದಿನಗಳ ನಂತರವೂ ರೋಗ ಲಕ್ಷಣ ಮುಂದುವರಿದರೆ 17ನೆ ದಿನಕ್ಕೆ ಡಿಸ್ಚಾರ್ಜ್ ಮಾಡಲಾಗುವುದು. ಆ ಸಂದರ್ಭದಲ್ಲಿ ಕೊರೊನಾ ಪರೀಕ್ಷೆ ನಡೆಸುವುದಿಲ್ಲ. ಡಿಸ್ಚಾರ್ಜ್ ಆದ ಬಳಿಕ ಏಳು ದಿನ ಹೋಂ ಕ್ವಾರಂಟೈನ್‍ನಲ್ಲಿರಬೇಕು. 14 ದಿನ ಟೆಲಿ ಕಾನರೆನ್ಸ್ ಮಾಡಬೇಕು.
  • ಹೋಂ ಕ್ವಾರಂಟೈನ್ ಆಗುವವರು 10 ದಿನ ಮನೆಯಲ್ಲಿರಬೇಕು. ಮೂರು ದಿನಗಳೊಳಗೆ ಜ್ವರ ಬಾರದಂತಿರಬೇಕು. ಬಳಿಕ ಏಳು ದಿನ ಮನೆಯಲ್ಲೇ ಇರಬೇಕಿದ್ದು, ಪಲ್ಸ್ ಚೆಕ್ ಮಾಡಿಸಿಕೊಳ್ಳಬೇಕು
  • ಕೆಲಸಕ್ಕೆ ಹೋಗಲೇಬೇಕಾದರೆ ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಪಡೆದುಕೊಳ್ಳುವುದು ಈಗ ಕಡ್ಡಾಯವಾಗಿದೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

2 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

2 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

2 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

3 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

20 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago