Advertisement
ಸುದ್ದಿಗಳು

ಕೊರೋನಾ ವೈರಸ್‌ – ಗಡಿಬಿಡಿ ಬೇಡ | ಡಿಸ್ಚಾರ್ಜ್‌ ಹಾಗೂ ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ | ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಬದಲಾವಣೆ |

Share

ಕೊರೋನಾ ವೈರಸ್‌ ಸೋಂಕಿತರು ಆಸ್ಪತ್ರೆಗೆ ದಾಖಲಾದರೆ  ಡಿಸ್ಚಾರ್ಜ್‌ ಹಾಗೂ  ಹೋಂ ಐಸೊಲೇಷನ್‍ನಲ್ಲಿ ಬದಲಾವಣೆ ತರಲಾಗಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯ ಮೇರೆಗೆ  ಆರೋಗ್ಯ ಇಲಾಖೆ ಈ ಬದಲಾವಣೆ ತಂದಿದೆ.

. ಲಕ್ಷಣ ಇರುವವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು 10 ದಿನಕ್ಕೆ ಡಿಸ್ಚಾರ್ಜ್ ಮಾಡಲು ತೀರ್ಮಾನಿಸಲಾಗಿದೆ. ಡಿಸ್ಚಾರ್ಜ್ ಸಂದರ್ಭದಲ್ಲಿ ಯಾವುದೇ ಕೋವಿಡ್ ಟೆಸ್ಟ್ ನಡೆಸುವುದಿಲ್ಲ.ಡಿಸ್ಚಾರ್ಜ್ ಆದ ಬಳಿಕ 14 ದಿನಗಳ ಬದಲು 7 ದಿನ ಹೋಂ ಕ್ವಾರಂಟೈನ್ ಮಾಡಲಾಗುವುದು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರವೂ ಕೊರೊನಾ ಲಕ್ಷಣಗಳು ಕಂಡುಬಂದರೆ ಆಪ್ತಮಿತ್ರ ಹೆಲ್ಪ್ ಲೈನ್‍ಗೆ ತಿಳಿಸಬೇಕು.

  • ಕಡಿಮೆ ಮತ್ತು ಸಾಧಾರಣ ರೋಗ ಲಕ್ಷಣ ಇರುವವರನ್ನು 10 ದಿನ ಆಸ್ಪತ್ರೆಗೆ ದಾಖಲು ಮಾಡಿಕೊಂಡು ಡಿಸ್ಚಾರ್ಜ್ ಮಾಡುವ ಮೂರು ದಿನ ಮೊದಲು ಕೊರೊನಾ ಪರೀಕ್ಷೆ ನಡೆಸಿ ಲಕ್ಷಣಗಳು ಕಂಡುಬರದಿದ್ದರೆ ಬಿಡುಗಡೆ ಮಾಡಲಾಗುವುದು.
  • 10 ದಿನಗಳ ನಂತರವೂ ರೋಗ ಲಕ್ಷಣ ಮುಂದುವರಿದರೆ 17ನೆ ದಿನಕ್ಕೆ ಡಿಸ್ಚಾರ್ಜ್ ಮಾಡಲಾಗುವುದು. ಆ ಸಂದರ್ಭದಲ್ಲಿ ಕೊರೊನಾ ಪರೀಕ್ಷೆ ನಡೆಸುವುದಿಲ್ಲ. ಡಿಸ್ಚಾರ್ಜ್ ಆದ ಬಳಿಕ ಏಳು ದಿನ ಹೋಂ ಕ್ವಾರಂಟೈನ್‍ನಲ್ಲಿರಬೇಕು. 14 ದಿನ ಟೆಲಿ ಕಾನರೆನ್ಸ್ ಮಾಡಬೇಕು.
  • ಹೋಂ ಕ್ವಾರಂಟೈನ್ ಆಗುವವರು 10 ದಿನ ಮನೆಯಲ್ಲಿರಬೇಕು. ಮೂರು ದಿನಗಳೊಳಗೆ ಜ್ವರ ಬಾರದಂತಿರಬೇಕು. ಬಳಿಕ ಏಳು ದಿನ ಮನೆಯಲ್ಲೇ ಇರಬೇಕಿದ್ದು, ಪಲ್ಸ್ ಚೆಕ್ ಮಾಡಿಸಿಕೊಳ್ಳಬೇಕು
  • ಕೆಲಸಕ್ಕೆ ಹೋಗಲೇಬೇಕಾದರೆ ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಪಡೆದುಕೊಳ್ಳುವುದು ಈಗ ಕಡ್ಡಾಯವಾಗಿದೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

60 minutes ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 hour ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

17 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

17 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

23 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago