ಮಂಗಳೂರು: ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ. ಬುಧವಾರ ಇಬ್ಬರು ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ 16 ಕ್ಕೆ ಏರಿಕೆಯಾಗಿದೆ.
ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳ ಮೂಲದ 31 ವರ್ಷದ ಯುವಕ ಸಾವನ್ನಪ್ಪಿದ್ದು ಇವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಬೆಂಗ್ರೆ ನಿವಾಸಿ 51 ವರ್ಷದ ಪುರುಷ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ. ಇವರು ಡಯಾಬಿಟಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…