Advertisement
ಸುದ್ದಿಗಳು

ಕೊರೋನಾ ವೈರಸ್ ಮುಂಜಾಗ್ರತೆ | ಗುತ್ತಿಗಾರು ಸಹಕಾರಿ ಸಂಘದಲ್ಲಿ ಮಾದರಿ ವ್ಯವಸ್ಥೆ

Share

ಗುತ್ತಿಗಾರು: ಕೊರೋನಾ ವೈರಸ್ ಇದೀಗ ದ ಕ ಜಿಲ್ಲೆಯ ವಿವಿದೆಡೆ ಹರಡುತ್ತಿದೆ. ಸುಳ್ಯ ತಾಲೂಕಿನ ಅಲ್ಲಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ  ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ  ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮಗಳಿಗೆ ಮಾದರಿ ವ್ಯವಸ್ಥೆ ಕೈಗೊಳ್ಳಲಾಗಿದೆ.

ಸಹಕಾರಿ ಸಂಘಕ್ಕೆ ವಿವಿಧ ಕೆಲಸಗಳಿಗೆ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಈ ಸಂದರ್ಭ ಸಿಬಂದಿಗಳೂ ಆತಂಕ ಇದೆ, ಸಾರ್ವಜನಿಕರಿಗೂ ಸುರಕ್ಷತೆ ಅಗತ್ಯವಾಗಿದೆ. ಈ ಕಾರಣದಿಂದ ಸಹಕಾರಿ ಸಂಘದ ಒಳಗೆ ತೆರಳುವ ಮುನ್ನ ದೇಹದ ಉಷ್ಣತೆ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ಹಾಗೂ ಮಾಸ್ಕ್ ಅಳವಡಿಕೆ ಕಡ್ಡಾಯ ಅಳವಡಿಕೆಗೆ ಸೂಚಿಸಿ ಸಹಕಾರಿ ಸಂಘಕ್ಕೆ ಆಗಮಿಸಿದ ವ್ಯಕ್ತಿಗಳ ಹೆಸರು ಹಾಗೂ ಮೊಬೈಲ್ ದಾಖಲಿಸಿ ಒಳಬಿಡಲಾಗುತ್ತಿದೆ. ಸಹಕಾರಿ ಸಂಘದ ಒಳಗೆ ಸಾಮಾಜಿಕ ಅಂತರಕ್ಕೂ ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಈಗ ಇಂತಹ ವ್ಯವಸ್ಥೆ ಅಗತ್ಯವಾಗಿದೆ. ಎಲ್ಲೆಡೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ.

ಸಮುದಾಯದ ಹಿತದೃಷ್ಟಿಯಿಂದ ಹಾಗೂ ಸಾಮಾಜಿಕ ಕಾಳಜಿಯಿಂದ ಸಹಕಾರಿ ಸಂಘದಲ್ಲಿ  ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ . – ವೆಂಕಟ್ ದಂಬೆಕೋಡಿ, ಅಧ್ಯಕ್ಷರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗುತ್ತಿಗಾರು

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

4 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

23 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago