ನವದೆಹಲಿ : ಮಾ.22 ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್ ಕುರಿತು ಮಹತ್ವದ ಮಾಹಿತಿಗಳ ಬಗ್ಗೆ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಮಾ.24(ಇಂದು) ರಂದು ರಾತ್ರಿ 8 ಕ್ಕೆ ಮಾತನಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿಗಳು “ನಾನು ದೇಶದ ಜನರೊಂದಿಗೆ ಕೆಲವು ಪ್ರಮುಖ ವಿಷಯಗಳನ್ನು ಹಂಚಿಕೊಳ್ಳುತ್ತೇನೆ ” ಎಂದಿದ್ದಾರೆ.
.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…