ಸುದ್ದಿಗಳು

ಕೊರೋನಾ ವೈರಸ್-ಲಾಕ್ ಡೌನ್ | ಎಸ್.ಎಸ್.ಎಫ್- ಎಸ್.ವೈ.ಎಸ್ ಸುಳ್ಯ ವತಿಯಿಂದ ಸೇವೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕೊರೋನಾ ವೈರಸ್ ಸೋಂಕಿಗೆ ಇಡೀ ಜಗತ್ತೇ ತತ್ತರಿಸಿ, ಲಾಕ್ ಡೌನ್ ಸ್ಥಿತಿಯಲ್ಲಿರುವಾಗ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಎಸ್.ಎಸ್ ಎಫ್ ಮತ್ತು ಎಸ್.ವೈ.ಎಸ್ ತಂಡಗಳು ತುರ್ತುಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದೆ.

Advertisement
Advertisement

ಬಡ ನಿರ್ಗತಿಕರಿಗೆ ಅನ್ನಾಹಾರ ತಲುಪಿಸುವುದು, ಅನಾರೋಗ್ಯ ಪೀಡಿತರಿಗೆ ಔಷಧಗಳನ್ನು ತಲುಪಿಸಿ, ಅತ್ಯಗತ್ಯ ಸಂದರ್ಭಗಳಲ್ಲಿ ಆಂಬುಲೆನ್ಸ್ ವ್ಯವಸ್ಥೆ ಮಾಡಿ ಆಸ್ಪತ್ರೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡುವುದು, ರಕ್ತದ ಬೇಡಿಕೆಯನ್ನು ಮನಗಂಡು ರಕ್ತದಾನ ಮಾಡುವ ವ್ಯವಸ್ಥೆ, ಲಾಕ್ ಡೌನ್ ನ ವೇಳೆಯಲ್ಲಿ ಅರ್ಧದಾರಿಯಲ್ಲಿ ಸಿಲುಕಿದವರನ್ನು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದು, ಕೊರೋನಾ ಮಾರಕ ವೈರಸಿನ ಬಗ್ಗೆ ವಿವಿಧೆಡೆಗಳಲ್ಲಿ ಜಾಗೃತಿ ಮೂಡಿಸುವುದು ಸಹಿತ ಹತ್ತು ಹಲವು ತುರ್ತು ಸೇವೆಗಳಲ್ಲಿ ತಂಡವು ಕಳೆದ ಹತ್ತಾರು ದಿನಗಳಿಂದ ತೊಡಗಿಸಿಕೊಂಡಿರುವುದಕ್ಕೆ  ಶ್ಲಾಘನೆಯ ಮಾತುಗಳು ಕೇಳಿಬರುತ್ತಿದೆ.

ಮಂಗಳೂರಿನ ಆಸ್ಪತ್ರೆಗಳಲ್ಲಿ ರಕ್ತದ ಕೊರತೆಯಿದೆಯೆಂದರಿತು ಸುಮಾರು ಇಪ್ಪತ್ತರಷ್ಟು ಬ್ಲಡ್ ಸೈಬೋ ಕಾರ್ಯಕರ್ತರು ಮಂಗಳೂರಿಗೆ ತೆರಳಿ ರಕ್ತದಾನವನ್ನು ಮಾಡಿದ್ದಾರೆ. ರಾಜ್ಯ ಹಾಗೂ ಜಿಲ್ಲಾ ನಾಯಕರ ನಿರ್ದೇಶನಗಳನ್ನು ಪಡೆದು ಸರಕಾರ ಹಾಗೂ ಆರೋಗ್ಯ ಇಲಾಖೆಯ ಸುತ್ತೋಲೆಗಳನ್ನು ಪಾಲಿಸಿ ಸ್ವಯಂ ರಕ್ಷಣೆಯೊಂದಿಗೆ ಉಳಿದವರ ಅತ್ಯಗತ್ಯಗಳ ಪೂರೈಕೆಗೂ ಎಸ್.ಎಸ್.ಎಫ್, ಎಸ್.ವೈ.ಎಸ್ ತಂಡವು ನಿರಂತರವಾಗಿ ಶ್ರಮ ವಹಿಸುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

10 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

10 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

10 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

20 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

21 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

24 hours ago