ಕೊರೋನಾ ಸಂಬಂಧಿ ಔಷಧಿ ಹಂಚುತ್ತಿಲ್ಲ : ಡಾ.ಗಿರಿಧರ ಕಜೆ ಸ್ಪಷ್ಟನೆ

July 19, 2020
9:55 PM

ಬೆಂಗಳೂರು: ಕೊರೋನಾ ಸಂಬಂಧಿ ಔಷಧಿಗಳನ್ನು  ನಾವು ಹಂಚುತ್ತಿಲ್ಲ ಎಂದು ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ ಸ್ಪಷ್ಟ ಪಡಿಸಿದ್ದಾರೆ.

Advertisement
Advertisement

ಸಾಮಾಜಿಕ ಜಾಲತಾಣಗಳಲ್ಲಿಈ ಬಗ್ಗೆ ಸುದ್ದಿಯೊಂದು ವೈರಲ್‌ ಆಗುತ್ತಿತ್ತು. ಪುತ್ತೂರು ಸೇರಿದಂತೆ ವಿವಿದೆಡೆ ಔಷಧಿ ಲಭ್ಯವಿದೆ ಎಂದೂ  ವೈರಲ್‌ ಆಗಿತ್ತು.

ಸೋಮವಾರದಿಂದ ಔಷಧಿ ಹಂಚುತ್ತಿದ್ದು ಕೊರೋನಾ ಪಾಸಿಟಿವ್‌ ಇರುವವರು ಔಷಧಿ ಪಡೆಯಬಹುದು ಎಂದೂ ಕೂಡಾ ಸುದ್ದಿಯೊಂದು ವೈರಲ್‌ ಆಗಿತ್ತು. ಸದ್ಯ ಯಾವುದೇ ಔಷಧಿ ಮನೆ ಮನೆಗೆ ತಲಪಿಸುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.  ಜನರು ಈಗಾಗಲೇ ತಿಳಿಸಿದಂತೆ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು  3  ವಿಧಧ ಮುಂಜಾಗ್ರತಾ ಕ್ರಮಗಳನ್ನು  ಕೈಗೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |
June 15, 2025
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ
June 15, 2025
12:27 PM
by: ಸಾಯಿಶೇಖರ್ ಕರಿಕಳ
ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ
June 15, 2025
11:17 AM
by: ದ ರೂರಲ್ ಮಿರರ್.ಕಾಂ
ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?
June 15, 2025
6:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group