ಬೆಂಗಳೂರು: ಕೊರೋನಾ ಸಂಬಂಧಿ ಔಷಧಿಗಳನ್ನು ನಾವು ಹಂಚುತ್ತಿಲ್ಲ ಎಂದು ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ ಸ್ಪಷ್ಟ ಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಈ ಬಗ್ಗೆ ಸುದ್ದಿಯೊಂದು ವೈರಲ್ ಆಗುತ್ತಿತ್ತು. ಪುತ್ತೂರು ಸೇರಿದಂತೆ ವಿವಿದೆಡೆ ಔಷಧಿ ಲಭ್ಯವಿದೆ ಎಂದೂ ವೈರಲ್ ಆಗಿತ್ತು.
ಸೋಮವಾರದಿಂದ ಔಷಧಿ ಹಂಚುತ್ತಿದ್ದು ಕೊರೋನಾ ಪಾಸಿಟಿವ್ ಇರುವವರು ಔಷಧಿ ಪಡೆಯಬಹುದು ಎಂದೂ ಕೂಡಾ ಸುದ್ದಿಯೊಂದು ವೈರಲ್ ಆಗಿತ್ತು. ಸದ್ಯ ಯಾವುದೇ ಔಷಧಿ ಮನೆ ಮನೆಗೆ ತಲಪಿಸುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಜನರು ಈಗಾಗಲೇ ತಿಳಿಸಿದಂತೆ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು 3 ವಿಧಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…