ಬೆಂಗಳೂರು: ಕೊರೋನಾ ಸಂಬಂಧಿ ಔಷಧಿಗಳನ್ನು ನಾವು ಹಂಚುತ್ತಿಲ್ಲ ಎಂದು ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ ಸ್ಪಷ್ಟ ಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಈ ಬಗ್ಗೆ ಸುದ್ದಿಯೊಂದು ವೈರಲ್ ಆಗುತ್ತಿತ್ತು. ಪುತ್ತೂರು ಸೇರಿದಂತೆ ವಿವಿದೆಡೆ ಔಷಧಿ ಲಭ್ಯವಿದೆ ಎಂದೂ ವೈರಲ್ ಆಗಿತ್ತು.
ಸೋಮವಾರದಿಂದ ಔಷಧಿ ಹಂಚುತ್ತಿದ್ದು ಕೊರೋನಾ ಪಾಸಿಟಿವ್ ಇರುವವರು ಔಷಧಿ ಪಡೆಯಬಹುದು ಎಂದೂ ಕೂಡಾ ಸುದ್ದಿಯೊಂದು ವೈರಲ್ ಆಗಿತ್ತು. ಸದ್ಯ ಯಾವುದೇ ಔಷಧಿ ಮನೆ ಮನೆಗೆ ತಲಪಿಸುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಜನರು ಈಗಾಗಲೇ ತಿಳಿಸಿದಂತೆ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು 3 ವಿಧಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…