ಬೆಂಗಳೂರು: ಕೊರೋನಾ ಸಂಬಂಧಿ ಔಷಧಿಗಳನ್ನು ನಾವು ಹಂಚುತ್ತಿಲ್ಲ ಎಂದು ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ ಸ್ಪಷ್ಟ ಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಈ ಬಗ್ಗೆ ಸುದ್ದಿಯೊಂದು ವೈರಲ್ ಆಗುತ್ತಿತ್ತು. ಪುತ್ತೂರು ಸೇರಿದಂತೆ ವಿವಿದೆಡೆ ಔಷಧಿ ಲಭ್ಯವಿದೆ ಎಂದೂ ವೈರಲ್ ಆಗಿತ್ತು.
ಸೋಮವಾರದಿಂದ ಔಷಧಿ ಹಂಚುತ್ತಿದ್ದು ಕೊರೋನಾ ಪಾಸಿಟಿವ್ ಇರುವವರು ಔಷಧಿ ಪಡೆಯಬಹುದು ಎಂದೂ ಕೂಡಾ ಸುದ್ದಿಯೊಂದು ವೈರಲ್ ಆಗಿತ್ತು. ಸದ್ಯ ಯಾವುದೇ ಔಷಧಿ ಮನೆ ಮನೆಗೆ ತಲಪಿಸುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಜನರು ಈಗಾಗಲೇ ತಿಳಿಸಿದಂತೆ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು 3 ವಿಧಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…