ಬೆಂಗಳೂರು: ಕೊರೋನಾ ಸಂಬಂಧಿ ಔಷಧಿಗಳನ್ನು ನಾವು ಹಂಚುತ್ತಿಲ್ಲ ಎಂದು ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ ಸ್ಪಷ್ಟ ಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಈ ಬಗ್ಗೆ ಸುದ್ದಿಯೊಂದು ವೈರಲ್ ಆಗುತ್ತಿತ್ತು. ಪುತ್ತೂರು ಸೇರಿದಂತೆ ವಿವಿದೆಡೆ ಔಷಧಿ ಲಭ್ಯವಿದೆ ಎಂದೂ ವೈರಲ್ ಆಗಿತ್ತು.
ಸೋಮವಾರದಿಂದ ಔಷಧಿ ಹಂಚುತ್ತಿದ್ದು ಕೊರೋನಾ ಪಾಸಿಟಿವ್ ಇರುವವರು ಔಷಧಿ ಪಡೆಯಬಹುದು ಎಂದೂ ಕೂಡಾ ಸುದ್ದಿಯೊಂದು ವೈರಲ್ ಆಗಿತ್ತು. ಸದ್ಯ ಯಾವುದೇ ಔಷಧಿ ಮನೆ ಮನೆಗೆ ತಲಪಿಸುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಜನರು ಈಗಾಗಲೇ ತಿಳಿಸಿದಂತೆ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು 3 ವಿಧಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…