ಬೆಂಗಳೂರು: ಕೊರೋನಾ ಸಂಬಂಧಿ ಔಷಧಿಗಳನ್ನು ನಾವು ಹಂಚುತ್ತಿಲ್ಲ ಎಂದು ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ ಸ್ಪಷ್ಟ ಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಈ ಬಗ್ಗೆ ಸುದ್ದಿಯೊಂದು ವೈರಲ್ ಆಗುತ್ತಿತ್ತು. ಪುತ್ತೂರು ಸೇರಿದಂತೆ ವಿವಿದೆಡೆ ಔಷಧಿ ಲಭ್ಯವಿದೆ ಎಂದೂ ವೈರಲ್ ಆಗಿತ್ತು.
ಸೋಮವಾರದಿಂದ ಔಷಧಿ ಹಂಚುತ್ತಿದ್ದು ಕೊರೋನಾ ಪಾಸಿಟಿವ್ ಇರುವವರು ಔಷಧಿ ಪಡೆಯಬಹುದು ಎಂದೂ ಕೂಡಾ ಸುದ್ದಿಯೊಂದು ವೈರಲ್ ಆಗಿತ್ತು. ಸದ್ಯ ಯಾವುದೇ ಔಷಧಿ ಮನೆ ಮನೆಗೆ ತಲಪಿಸುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಜನರು ಈಗಾಗಲೇ ತಿಳಿಸಿದಂತೆ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು 3 ವಿಧಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…