Advertisement
ರಾಜ್ಯ

ಕೊರೋನಾ ಸೋಂಕು| ಇನ್ನಷ್ಟು ಬೇಕಿದೆ ಎಚ್ಚರಿಕೆ|

Share

ಬೆಂಗಳೂರು: ದೇಶಾದ್ಯಂತ 650ಕ್ಕೂ ಹೆಚ್ಚಿನ ಮಂದಿಗೆ ಹರಡಿರುವ ಕೊರೋನಾ ವೈರಸ್ ಸೋಂಕು ಕರ್ನಾಟಕದಲ್ಲಿ 3 ನೇ ಹಂತಕ್ಕೆ (ಸಮುದಾಯಕ್ಕೆ ಹರಡಿರುವ) ತಲುಪಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ.

Advertisement
Advertisement
Advertisement
Advertisement

ಮಾ.26 ರಂದು ಒಂದೇ ದಿನ ರಾಜ್ಯದಲ್ಲಿ 4 ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ ಇಬ್ಬರು ವಿದೇಶದಿಂದ ಬಂದವರ ಸಂಪರ್ಕಕ್ಕೂ ಬಾರದೆ ಇದ್ದು ಕೂಡಾ ಆ ವ್ಯಕ್ತಿಗಳಲ್ಲಿ ಸೋಂಕು ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಓರ್ವ ವ್ಯಕ್ತಿಗೆ ಹಾಗೂ ನಂಜನಗೂಡಿನ ಔಷಧ ತಯಾರಿಕಾ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗೆ ಕೊರೋನಾ ಸೋಂಕು ತಗುಲಿದೆ. ಇಬ್ಬರೂ ಯಾವುದೇ ಪ್ರಯಾಣ ಹಿನ್ನೆಲೆ ಹೊಂದಿಲ್ಲ ಹಾಗೂ ವಿದೇಶದಿಂದ ಬಂದವರ ಸಂಪರ್ಕಕ್ಕೆ ಬಾರದೇ ಇದ್ದರೂ ಕೊರೋನಾ ಸೋಂಕು ತಗುಲಿದೆ.

Advertisement
ಇದರಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ  55 ಕ್ಕೆ ಏರಿದೆ. 3ನೇ ಹಂತದತ್ತ ಹೋಗುವುದನ್ನು ತಡೆಯಲು ಇನ್ನಷ್ಟು ಎಚ್ಚರಿಕೆ ವಹಿಸಬೇಕಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

1 day ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

1 day ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago