Advertisement
ಅಪರಾಧ

ಕೊಲ್ಲಮೊಗ್ರು: ನಿಲ್ಕೂರು ಶಿರಾಡಿ ದೈವಸ್ಥಾನದ ಕಾಣಿಗೆ ಡಬ್ಬಿ ಕಳವಿಗೆ ಯತ್ನ

Share

ಕೊಲ್ಲಮೊಗ್ರು: ಕೊಲ್ಲಮೊಗ್ರು ಗ್ರಾಮದ ಕಾರಣಿಕ ದೈವ ನಿಲ್ಕೂರು ಶಿರಾಡಿ ದೈವಸ್ಥಾನದ ಕಾಣಿಕೆ ಹುಂಡಿ ಕಳವಿಗೆ ಯತ್ನ ಮಂಗಳವಾರ ರಾತ್ರಿ ನಡೆದಿದೆ.

Advertisement
Advertisement

ಬುಧವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದೆ. ಹರಿಹರಪಲ್ಲತ್ತಡ್ಕ-ಕೊಲ್ಲಮೊಗ್ರು ರಸ್ತೆಯ ನಿಲ್ಕೂರು ಎಂಬಲ್ಲಿ ರಸ್ತೆಯ ಬದಿಯಲ್ಲಿ ಕಾರಣಿಕ ಪ್ರಸಿದ್ಧ ಶಿರಾಡಿ ದೈವಸ್ಥಾನದ ಕಾಣಿಕೆ ಡಬ್ಬಿ ಇದೆ. ಇದರ ಬೀಗವನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಕಳ್ಳರ ಪ್ರಯತ್ನ ಸಫಲವಾಗದ ಕಾರಣ ಹಣ ಕಳ್ಳತನವಾಗಿಲ್ಲ. ಈ ಹಿಂದೆ ಅನೇಕ ಬಾರಿ ಇಲ್ಲಿ ಕಳವಿಗೆ ಯತ್ನ ನಡೆದಿತ್ತು. ಪ್ರತೀ ಬಾರಿ ವಿಫಲ ಯತ್ನವಾಗಿದೆ.

Advertisement

ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಇದೇ ರೀತಿ ಪ್ರಯತ್ನ ಇಲ್ಲಿ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿತ್ತು. ಯಾವುದೇ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಈ ಬಾರಿ ದೈವಸ್ಥಾನದ ಆಡಳಿತ ಮಂಡಳಿ ಯಾವುದೇ ದೂರು ನೀಡದೆ ದೈವದ ಮುಂದೆ ಪ್ರಾರ್ಥನೆ ಮಾಡಿದೆ.  ಶಿರೂರು ಶ್ರೀ ಶಿರಾಡಿ ದೈವಸ್ಥಾನವೂ ಅತ್ಯಂತ ಕಾರಣಿಕ ದೈವಸ್ಥಾನವಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

57 mins ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago