Advertisement
ಅಪರಾಧ

ಕೊಲ್ಲಮೊಗ್ರು: ನಿಲ್ಕೂರು ಶಿರಾಡಿ ದೈವಸ್ಥಾನದ ಕಾಣಿಗೆ ಡಬ್ಬಿ ಕಳವಿಗೆ ಯತ್ನ

Share

ಕೊಲ್ಲಮೊಗ್ರು: ಕೊಲ್ಲಮೊಗ್ರು ಗ್ರಾಮದ ಕಾರಣಿಕ ದೈವ ನಿಲ್ಕೂರು ಶಿರಾಡಿ ದೈವಸ್ಥಾನದ ಕಾಣಿಕೆ ಹುಂಡಿ ಕಳವಿಗೆ ಯತ್ನ ಮಂಗಳವಾರ ರಾತ್ರಿ ನಡೆದಿದೆ.

ಬುಧವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದೆ. ಹರಿಹರಪಲ್ಲತ್ತಡ್ಕ-ಕೊಲ್ಲಮೊಗ್ರು ರಸ್ತೆಯ ನಿಲ್ಕೂರು ಎಂಬಲ್ಲಿ ರಸ್ತೆಯ ಬದಿಯಲ್ಲಿ ಕಾರಣಿಕ ಪ್ರಸಿದ್ಧ ಶಿರಾಡಿ ದೈವಸ್ಥಾನದ ಕಾಣಿಕೆ ಡಬ್ಬಿ ಇದೆ. ಇದರ ಬೀಗವನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಕಳ್ಳರ ಪ್ರಯತ್ನ ಸಫಲವಾಗದ ಕಾರಣ ಹಣ ಕಳ್ಳತನವಾಗಿಲ್ಲ. ಈ ಹಿಂದೆ ಅನೇಕ ಬಾರಿ ಇಲ್ಲಿ ಕಳವಿಗೆ ಯತ್ನ ನಡೆದಿತ್ತು. ಪ್ರತೀ ಬಾರಿ ವಿಫಲ ಯತ್ನವಾಗಿದೆ.

ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಇದೇ ರೀತಿ ಪ್ರಯತ್ನ ಇಲ್ಲಿ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿತ್ತು. ಯಾವುದೇ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಈ ಬಾರಿ ದೈವಸ್ಥಾನದ ಆಡಳಿತ ಮಂಡಳಿ ಯಾವುದೇ ದೂರು ನೀಡದೆ ದೈವದ ಮುಂದೆ ಪ್ರಾರ್ಥನೆ ಮಾಡಿದೆ.  ಶಿರೂರು ಶ್ರೀ ಶಿರಾಡಿ ದೈವಸ್ಥಾನವೂ ಅತ್ಯಂತ ಕಾರಣಿಕ ದೈವಸ್ಥಾನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

3 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

12 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

12 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

12 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

22 hours ago