ಕೊಲ್ಲಮೊಗ್ರ: ಅರೆಬಾಷೆ ಅಕಾಡೆಮಿ ಮಾಜಿ ಸದಸ್ಯ , ಕೊಲ್ಲಮೊಗ್ರ ಗ್ರಾಪಂ ಸದಸ್ಯ ಬಿ.ಸಿ.ವಸಂತ್(63) ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದ್ದ ವೇಳೆ ಹೃದಯಾಘಾತದಿಂದ ಅವರು ಮೃತಪಟ್ಟರು. ಕಾಲಿಗೆ ಗಾಯವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸುಳ್ಯದಲ್ಲಿ ಸಲಹೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿನ ಆಪರೇಶನ್ ಥಿಯೇಟರ್ ನಲ್ಲಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು ಎಂದು ತಿಳಿದುಬಂದಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…